Charan Raj
16/04/2026
ಮೈಸೂರು ವಕೀಲರ ಸಂಘದ ಹೊಸ ನ್ಯಾಯಾಲಯ ವಕೀಲರ ಭವನ (ಮಳಲವಾಡಿ) ಕಟ್ಟಡದ ಮುಂದುವರೆದ ಕಾಮಗಾರಿಗಾಗಿ ಕರ್ನಾಟಕ ಸರ್ಕಾರದಿಂದ ರೂ. 10 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಇದರ ಅಂಗವಾಗಿ ದಿನಾಂಕ 20-04-2026 ರಂದು ಮಧ್ಯಾಹ್ನ 1:00 ಗಂಟೆಗೆ ನಡೆಯುವ ಶಂಕುಸ್ಥಾಪನಾ ಸಮಾರಂಭಕ್ಕೆ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಸಾಹೇಬರನ್ನು ದಿನಾಂಕ 16/4/2026ರಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮೈಸೂರು ವಕೀಲರ ಸಂಘದ ವತಿಯಿಂದ ಆತ್ಮೀಯವಾಗಿ ಆಹ್ವಾನಿಸಲಾಯಿತು.
27/03/2026
ಮೈಸೂರು ವಕೀಲರ ಸಂಘದ ಆವರಣದಲ್ಲಿ ಶ್ರೀರಾಮನವಮಿಯ ಪ್ರಯುಕ್ತ ಪೂಜೆ ಸಲ್ಲಿಸಿ ನಂತರ ಪಾನಕ ಮಜ್ಜಿಗೆ ಹಾಗು ಕೋಸಂಬರಿಯನ್ನು ವಿತರಿಸ ಲಾಯಿತು.
Want your practice to be the top-listed Law Practice in Bangalore?
Click here to claim your Sponsored Listing.
Click here to claim your Sponsored Listing.
Category
Website
Address
Bangalore